ದ.ಕ. ಜಿ.ಪಂ. ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ನರ್ವಾಡೆ ವಿನಾಯಕ್ ಕಾರ್ಬಾರಿ ನೇಮಕ

0
64

ಮಂಗಳೂರು : ದ.ಕ. ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಮಡಿಕೇರಿಯ ಉಪ ವಿಭಾಗಾಧಿಕಾರಿಯಾಗಿ ನರ್ವಾಡೆ ವಿನಾಯಕ್ ಕಾರ್ಬಾರಿ ಅವರನ್ನು ನೇಮಕಗೊಳಿಸಿ ಸರಕಾರ ಅದೇಶಿಸಿದೆ.
ಈ ಹಿಂದೆ ಇದ್ದ ಡಾ. ಆನಂದ್ ಕೆ. ಅವರನ್ನು ವರ್ಗಾವಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here