Uncategorizedಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ 22ನೇ ದಿನದ ನಡೆ ವಿಟ್ಲ ಶ್ರೀ ಯೋಗೇಶ್ವರ ಜೋಗಿ ಮಠಕ್ಕೆ By TNVOffice - June 25, 2025016FacebookTwitterPinterestWhatsApp ಕಟಪಾಡಿ: ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ *22ನೇ ದಿನದ ನಡೆ ವಿಟ್ಲ ಶ್ರೀ ಯೋಗೇಶ್ವರ ಜೋಗಿ ಮಠಕ್ಕೆ ಭೇಟಿ ನೀಡಿದರು.