Friday, May 23, 2025
Homeಉಡುಪಿಶ್ರೀ ಸಾಯಿ ಈಶ್ವರ್ ಗುರೂಜಿಯವರ 79ನೇ ದಿನದ ಪ್ರದಕ್ಷಿಣೆ

ಶ್ರೀ ಸಾಯಿ ಈಶ್ವರ್ ಗುರೂಜಿಯವರ 79ನೇ ದಿನದ ಪ್ರದಕ್ಷಿಣೆ

ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ 79ನೇ ದಿನದ ಪ್ರದಕ್ಷಿಣೆಗೆ ಆ31 ಶ್ರೀ ಕ್ಷೇತ್ರ ಕಚ್ಚೂರು ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಭಾಕರ , ವಿಠ್ಠಲ, ರಮೇಶ್ ಧರ್ಮದರ್ಶಿಗಳಾದ ಗೋಕುಲ್ ದಾಸ್ ರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಪ್ರೇಮನಂದ,ಕೋಶಾಧಿಕಾರಿ ನರಸಿಂಹ, ಗುರಿಕಾರ ಕಮಲಾಕ್ಷ ಬಾರ್ಕೂರು, ಸಂಜೀವ ಮಾಸ್ಟರ್ ಕಾಪು, ರಾಘವೇಂದ್ರ ಪುತ್ತೂರು ಸುಧಾಕರ್ ಅಲೆವೂರು, ಕೆ.ಆರ್ ಕೃಷ್ಣ, ವಾಸುದೇವ ಅಂಗಾರಕಟ್ಟೆ, ದಿನೇಶ್ ಪಡುಬಿದ್ರೆಶ್ರೀಮತಿ ಗೀತಾಂಜಲಿ ಎಮ್.ಸುವರ್ಣ , ವೀಣಾ ಎಸ್.ಶೆಟ್ಟಿ, ವಿಜಯ ಕುಂದರ್ , ಶಿಲ್ಪಾ ಮಹೇಶ್ ಜತನ್ , ಲಕ್ಷ್ಮೀ, ಸತೀಶ್ ದೇವಾಡಿಗ, ಶಶಾಂಕ್, ಅಂಕಿತ್, ಆರ್ಯನ್  ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular