Saturday, May 24, 2025
Homeಬಂಟ್ವಾಳ98ನೇ ಸಾರ್ವಜನಿಕ ಶ್ರೀ ಶಾರದಾ ಪೂಜೆ ಮಹೋತ್ಸವ ಸಿದ್ಧತಾ ಸಭೆ

98ನೇ ಸಾರ್ವಜನಿಕ ಶ್ರೀ ಶಾರದಾ ಪೂಜೆ ಮಹೋತ್ಸವ ಸಿದ್ಧತಾ ಸಭೆ

ಸೆ.8 ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿ ಹಾಗೂ ಸುಭಾಷ್ ಯುವಕ ಮಂಡಲ ರೀ ಶುಭಸ್ ನಗರ ಜಂಟಿ ಆಶ್ರಯದಲ್ಲಿ ನವರಾತ್ರಿಯ ಪರ್ವಕಾಲದಲ್ಲಿಮೂಲ ನಕ್ಷತ್ರದಿಂದ ಆರಂಭಗೊಂಡು ಮಹಾ ನವಮಿ ತನಕ ಮೂರು ದಿನಗಳ ಪರಿಯಂತ ಸಜೀಪ ಮೂಡ ಗ್ರಾಮದಲ್ಲಿ 98ನೇ ವರ್ಷದ ಶಾರದಾ ಪೂಜೆ ಮಹೋತ್ಸವ ಪೂರ್ವಸಿದ್ಧತಾ ಸಭೆ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆಯಲ್ಲಿ ಜರಗಿತು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ವಿನೋದಾ ವಳಿ. ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ನಾಟಕ. ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಅನ್ನದಾನ. ಧಾರ್ಮಿಕ ಕಾರ್ಯಕ್ರಮಗಳನ್ನು ಮೂರು ದಿನ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಯುವಕ ಮಂಡಲದ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ. ಸದಾಶಿವ ದೇವಸ್ಥಾನ ಈಶ್ವರ ಮಂಗಳ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜ. ಸಮಿತಿಯ ಪ್ರಮುಖರಾದ ಕಿಶೋರ್. ಯೋಗೀಶ್ ಬೆಲ್ಚಡ. ಎಸ್ ಶ್ರೀನಾಥ ಶೆಟ್ಟಿ. ಗಿರೀಶ್ ಕುಮಾರ್ ಪೆರ್ವಾ. ಗಂಗಾಧರ ಕೊ ಲ್ಯ. ಪ್ರಹ್ಲಾದ. ಸಂತೋಷ್. ಚೆನ್ನಪ್ಪ. ಯೋಗೀಶ್. ರವಿಚಂದ್ರ. ಅಶ್ವಿತ್ ಮೊದಲಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular