ಕಾರ್ಕಳ : ಜ್ಞಾನ ಸುಧಾ ಶಿಕ್ಷಣ ಸಂಸ್ಥೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಎಂ. ಮಂಜುನಾಥ ಪೂಜಾರಿಗೆ ಸನ್ಮಾನ

0
36

ಕಾರ್ಕಳ ಅಜೆಕಾರು ಪದ್ಮ ನಗರದಲ್ಲಿ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜಿನ ಲೋಕಾರ್ಪಣೆ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ದ ರಾಜ್ಯಾಧ್ಯಕ್ಷ ಎಂ. ಮಂಜುನಾಥ ಪೂಜಾರಿಯವರಿಗೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here