Uncategorizedಕೃಷ್ಣಮಠಕ್ಕೆ ರಾಜಕಾರಣಿ ಜನಾರ್ದನ ರೆಡ್ಡಿ ಅವರು ಭೇಟಿBy TNVOffice - April 28, 2025064FacebookTwitterPinterestWhatsApp ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026ಶ್ರೀ ಕೃಷ್ಣಮಠಕ್ಕೆ ಭಾರತೀಯ ರಾಜಕಾರಣಿ ಶ್ರೀ ಜನಾರ್ದನ ರೆಡ್ಡಿ ಅವರು ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನಯಜ್ಞ ದೀಕ್ಷೆ ಪಡೆದರು.