ಭಾರತೀಯ ಜನತಾ ಪಾರ್ಟಿ ಪುದು ಮಹಾ ಶಕ್ತಿ

0
21

ಪುದು ಮಹಾ ಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಕುಲಾಲ ಸಮುದಾಯ ಭವನ ಮಾರಿಪಲ್ಲದಲ್ಲಿ ಆಚರಿಸಲಾಯಿತು.

ಸಂಸ್ಕಾರ ಭಾರತಿ ಜಿಲ್ಲಾ ಅಧ್ಯಕ್ಷರಾದ ತೇವು ತಾರಾನಾಥ ಕೊಟ್ಟಾರಿಯವರು ಉದ್ಘಾಟಿಸಿದರು. ಮಂಗಳೂರು ಮಂಡಲದ ಉಪಾಧ್ಯಕ್ಷರಾದ ಮನೋಜ್ ಆಚಾರ್ಯ, ಓ ಬಿ ಸಿ ಮೋರ್ಚಾದ ಮಂಡಲ ಅಧ್ಯಕ್ಷರಾದ ಗಣೇಶ್ ಸುವರ್ಣ, ಜಿಲ್ಲಾ ಎಸ್ ಸಿ ಮೋರ್ಚಾದ ಉಪಾಧ್ಯಕ್ಷರಾದ ವಿಠ್ಠಲ್ ಸಾಲಿಯಾನ್ ಕುಮುಡ್ದೆಲ್ ಫಲಾನುಭವಿ ಪ್ರಕೋಷ್ಠ ದ ಜಿಲ್ಲಾ ಸಂಚಾಲಕರಾದ ಜಯಶ್ರೀ ಕರ್ಕೇರ ಅಬ್ಬೆಟ್ಟು, ಫರಂಗಿಪೇಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪುಂಚಮೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸುಕೇಶ್ ಶೆಟ್ಟಿ ತೇವು, ಪ್ರಧಾನ ಕಾರ್ಯದರ್ಶಿ ರೂಪೇಶ್ ಜ್ಯೋತಿ ಗುಡ್ಡೆ, ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು, ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here