ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗೆ ಪುಷ್ಪಗುಚ್ಛ ನೀಡಿ ಅಭಿನಂದನೆ

0
135

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಶ್ರೀಮತಿ ಸ್ವರೂಪ ಟಿ.ಕೆ. ಇವರನ್ನು ಉಡುಪಿ ವಕೀಲರ ಸಂಘದ ವತಿಯಿಂದ ಇಂದು ಜೂನ್ ತಾ. 23ರಂದು ಪುಷ್ಪಗುಚ್ಛ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್, ವಕೀಲರ ಸಂಘದ ಪದಾಧಿಕಾರಿಗಳಾದ ಶ್ರೀ ರಾಜೇಶ್ ಎ.ಆರ್., ಶ್ರೀ ಬೈಲೂರು ರವೀಂದ್ರ ದೇವಾಡಿಗ, ಶ್ರೀ ಸಂತೋಷ್ ಮೂಡುಬೆಳ್ಳೆ, ಶ್ರೀ ಜಯಕೃಷ್ಣ ಆಳ್ವ, ಶ್ರೀಧರ್ ಎಸ್. ಭಟ್ ಮತ್ತು ಶ್ರೀ ಆರೂರು ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here