ಶ್ರೀ ಮಹಾವೀರಕಾಲೇಜು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಅಂತರರಾಷ್ಟಿçÃಯ ಮಾದಕ ವಸ್ತುಗಳ ದುರಪಯೋಗ ಮತ್ತುಅಕ್ರಮ ಕಳ್ಳ ಸಾಗಾಣಿಕೆ ವಿರುದ್ದದಬಗ್ಗೆ ಮಾಹಿತಿಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದಡಾ.ರಾಧಾಕೃಷ್ಣಮಾತನಾಡಿ, ಮಾದಕ ವಸ್ತುಗಳ ಸೇವನೆ ಮತ್ತುಅಕ್ರಮ ಕಳ್ಳ ಸಾಗಾಣಿಕೆಜಗತ್ತಿನಅತಿದೊಡ್ಡ ಪಿಡುಗಾಗಿಕಾಡುತ್ತಿದೆ.ಮಾದಕ ವಸ್ತುಗಳಿಗೆ ಹೆಚ್ಚಾಗಿ ಹದಿಹರೆಯದ ಮಕ್ಕಳು ಬಲಿಯಾಗಿದೈಹಿಕ, ಮಾನಸಿಕ, ಆರ್ಥಿಕ ವ್ಯಾಸಂಗಇತ್ಯಾದಿ ಆಯಾಮಗಳಲ್ಲಿ ಹಾನಿಯನ್ನುಂಟು ಮಾಡಿಕೊಳ್ಳುತ್ತಿದ್ದಾರೆ. ಹದಿಹರೆಯದ ಮಕ್ಕಳ ಮೇಲಿನ ದುಷ್ಪರಿಣಾಮಅರಿತುಯುವಕರು ಮಾದಕ ವಸ್ತುಗಳ ಸೇವನೆಯಿಂದ ಮುಕ್ತರಾಗಿದೇಶದಅಭಿವೃದ್ಧಿಗೆ ಶ್ರಮಿಸಬೇಕುಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಮಾದಕ ವ್ಯಸನ ಮುಕ್ತ ದಿನದ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.ಕಾರ್ಯಕ್ರಮದಲ್ಲಿ ಪದವಿಪೂರ್ವ ಪ್ರಾಂಶುಪಾಲೆ ಲೆಫ್ಟಿನೆಂಟ್ ವಿಜಯಲಕ್ಷಿ÷್ಮ ಉಪಸ್ಥಿತರಿದ್ದರು ಕಾರ್ಯಕ್ರಮವನ್ನುಆಂಗ್ಲ ವಿಭಾಗದ ಮುಖ್ಯಸ್ಥೆರಕ್ಷಿತಾಇವರು ನಿರೂಪಿಸಿದರು.

