ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶನಿವಾರದಂದು ಶ್ರೀ ಕ್ಷೇತ್ರದಲ್ಲಿ ಶನೇಶ್ವರ ವೃತ ಕಥಾ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತ್ತು. ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು oಜ ವೆಂಕಟೇಶ್ವರ ಭಟ್, ಸುಧಾಕರ ಕೆ ಟಿ. ವಿಶ್ವನಾಥ, ಮೊದಲಾದವರು ಉಪಸ್ಥಿತರಿದ್ದರು.