Uncategorizedಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ ಇಲ್ಲಿಗೆ ಜಿಲ್ಲಾಧಿಕಾರಿ ಭೇಟಿBy TNVOffice - August 2, 2025018FacebookTwitterPinterestWhatsApp ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ ಇಲ್ಲಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ತಹಶೀಲ್ದಾರ್ ಗುರುರಾಜ್, ನಗರಸಭೆ ಆಯುಕ್ತ ಮಹಾಂತೇಶ ಹಂಗರಗಿ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಪಡೆದರು.