ಆಮಂತ್ರಣ ಪ್ರತಿಷ್ಟಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ ಆಚರಣೆ

0
160

ಅಳದಂಗಡಿ: ಆಮಂತ್ರಣ ಪ್ರತಿಷ್ಟಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಉಪನ್ಯಾಸಕರಾದ ರಾಜೇಶ್ ಜೈನ್ ಪಿಲ್ಯ, ಕರಂಬಾರು ಶಾಲೆ ಜ್ಞಾನದೀಪ ಶಿಕ್ಷಕ ಸದಾಶಿವ, ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ, ಭಾಗವಹಿಸಿದ್ದರು. ದಯಾಕರ ರೈ, ಪ್ರಪುಲ್ಲ ಟೆಕ್ಸ್‌ ಟೈಲ್ಸ್ ಮಾಲಕ ಪ್ರದೀಪ್, ಜಿನ್ನಪ್ಪ ನಾಯ್ಕ್, ರಾಜೇಶ್ ಕುದ್ಯಾಡಿ, ಉಪಸ್ಥಿತರಿದ್ದರು. ಶ್ರೀಲತಾ ಸುಲ್ಕೆರಿ ಮೊಗ್ರು,ಪವಿತ್ರ ಅಳದಂಗಡಿ, ಯಕ್ಷಗಾನ ಕಲಿಯುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here