Uncategorizedಕಾಸರಗೋಡು ಕನ್ನಡ ಭವನದಲ್ಲಿ ಸ್ವಾತಂತ್ರೋತ್ಸವದ ಸಂತಸBy TNVOffice - August 15, 20250133FacebookTwitterPinterestWhatsApp ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್, ಗೌರವ ಅಧ್ಯಕ್ಷರಾದ ಪ್ರದೀಪ್ ಬೇಕಲ್, ಕನ್ನಡ ಭವನ ಪ್ರಕಾಶನ ಮುಖ್ಯಸ್ತೆ ಸಂದ್ಯಾ ರಾಣಿ ಮತ್ತಿತರರು ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಿದರು.