ಸಜಿಪನಡು: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪನಡು ಭಾನುವಾರದಂದು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥ ಪೂಜೆ ಸಜಿಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಅನ್ನದಾನದೊಂದಿಗೆ ಜರಗಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು oಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಜಿ. ರಾಮಕೃಷ್ಣ ಭಟ್, ಕೆ. ರಾಧಾಕೃಷ್ಣ ಆಳ್ವ ,ಕಿಶನ್ ಸೇನವ ಯತೀಶ್ ಭಂಡಾರಿ, ಪ್ರವೀಣ್ ಶೆಟ್ಟಿ , ಸುಧಾಕರ ಕೆಟಿ ಯಶವಂತ ದೇರಾಜೆ ಗುತ್ತು , ಹರೀಶ್ ಬಂಗೇರ, ಸುರೇಶ್ ಬಂಗೇರ, ಸುಭಾಷ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

