“ಕಾಂಕ್ರಿಟ್ ರಸ್ತೆಯಿಂದ ಹೊಸ ರೂಪ ಪಡೆದ ಕೋಟಿ ಕಟ್ಟೆ ಕೊಡಿಯೇಲ್ ಭಾಗ – ಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ”

0
105

ಮೇಲಂತಬೆಟ್ಟು ಗ್ರಾಮದ ಕೋಟಿ ಕಟ್ಟೆ ಕೊಡಿಯೇಲ್ ಭಾಗದ ಜನರ ಬಹು ಬೇಡಿಕೆಯ ರಸ್ತೆ ಅಭಿವೃದ್ದಿಗೆ ನೀಡಿದ ಭರವಸೆಯಂತೆ ಕಾಂಕ್ರಿಟೀರಣ ರಸ್ತೆ ನಿರ್ಮಾಣಕ್ಕೆ ರೂ.25 ಲಕ್ಷ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಿದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರಿಗೆ ಗ್ರಾಮಸ್ಥರೆಲ್ಲರೂ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here