ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ಹಸ್ತಾಂತರ.

0
126

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯ ನರಿಕೊಂಬು ಕಾರ್ಯಕ್ಷೇತ್ರದ ಮಾರುತಿ ನಗರ ಚಂದ್ರ ಪೂಜಾರಿ ಯವರಿಗೆ ಕಮಾಂಡ್ ವೀಲ್ ಚೇರ್ ತುರ್ತು ಅಗತ್ಯ ಇರುವುದರ ಮಾಹಿತಿ ಪಡೆದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೊಡುಗೆಯಾಗಿ ಕಮಾಂಡ್ ವೀಲ್ ಚೇರ್ ವಿತರಿಸಲಾಯಿತು.

ಈ ಸಂದರ್ಭ ಒಕ್ಕೂಟದ ಪದಾಧಿಕಾರಿಗಳಾದ ಯಶೋಧ ,ಗುಲಾಬಿ, ತುಂಬೆ ವಲಯದ ಮೇಲ್ವಿಚಾರಕರಾಕಿ ಮಮತಾ, ಸೇವಾ ಪ್ರತಿನಿಧಿ ಕುಸುಮಾವತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here