ಸಜೀಪ ಮಾಗಣೆ ಆಲಾಡಿ ಖಾನ ಅಗರಿ ಮಾಡ ಜೀರ್ಣೋದ್ಧಾರ ಅಂಗವಾಗಿ ನೂತನ ಶಿಲಾಮಯ ಮಾಡ ನಿರ್ಮಾಣಕ್ಕೆ ಪಾದುಕ ವ್ಯಾಸ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ವಿದ್ಯುಕ್ತವಾಗಿ ನೆರವೇರಿಸಿದರು ಪ್ರಮುಖರಾದ. ಜೀವನ್ ಆಳ್ವ. ಹರೀಶ್ ರೈ ,ಹರೀಶ್ ಬೆಲ್ಚಡ, ಕಿಶೋರ್ ಕುಮಾರ್, ಪುಷ್ಪರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

