ಡಾ. ವಾಮನ್ ರಾವ್ ಬೇಕಲ್ ಸ್ಥಾಪಕರಾಗಿರುವ ಕನ್ನಡ ಭವನ ನುಳ್ಳಿಪ್ಪಾಡಿ ಕಾಸರಗೋಡು ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ ಕನ್ನಡ ಭವನದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ 22-02-2026ಭಾನುವಾರ ನಡೆಯಲಿರುವ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ. 2026.ಬ್ರಿಹತ್ ಕಾರ್ಯಕ್ರಮದಲ್ಲಿ ಇವರೀಗೆ “ಚುಟುಕು ಸಿರಿ ರತ್ನ “ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home Uncategorized ಕವಯತ್ರಿ, ಲೇಖಕಿ, ಆದರ್ಶ ಶಿಕ್ಷಕಿ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಶಾರದಾ ಮೊಳೆಯಾರ್ ಇವರೀಗೆ,”ಚುಟುಕು ಸಿರಿ ರತ್ನ...

