ಆರದಿರಲಿ ಬದುಕು ಆರಾಧನ ತಂಡದ ಸೆಪ್ಟಂಬರ್ ತಿಂಗಳ 102 ನೇ ಯೋಜನೆಯ ಸಹಾಯ ಹಸ್ತವನ್ನು ಉಡುಪಿ ಜಿಲ್ಲೆ ಮಾಳ ಗ್ರಾಮದ ಅಂಬಿದುಂಡಿ ನಿವಾಸಿ ಆಗಿರುವ ಸುಂದರ ನಾಯಕ್ ಅವರು ಕ್ಯಾನ್ಸ್ ರ್ ಕಾಯಿಲೆಯಿಂದ ಬಳಲುತ್ತಿದ್ದು ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು 2 ಮಕ್ಕಳಿದ್ದು ಕಡು ಬಡವರಾದ ಇವರ ಕಷ್ಟ ಅರಿತ ನಮ್ಮ ತಂಡ ಅವರ ಮನೆಗೆ ಭೇಟಿ ನೀಡಿ ಸಹಾಯ ಹಸ್ತ ನೀಡಲಾಯಿತು.
ಈ ಸಂದರ್ಭದಲ್ಲಿ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ ಸಾಣೂರು ಅರುಣ್ ಶೆಟ್ಟಿಗಾರ್ ದಯಾನಂದ ಮಡ್ಕೇಕರ್ ಅಭಿಷೇಕ್ ಶೆಟ್ಟಿ ಐಕಳ. ದೀನ್ ರಾಜ್ ಕೆ ಬಸವರಾಜ ಮಂತ್ರಿ ಭಾಸ್ಕರ ದೇವಾಡಿಗ . ಗಣೇಶ್ ಪೈ . ಡಾ.ನಾಗರಾಜ ಶೆಟ್ಟಿ ಅಂಬೂರಿ .ಧನಂಜಯ ಶೆಟ್ಟಿ. ನಿಲೇಶ್ ಕಟೀಲು ಪ್ರವೀಣ್ ಬಂಗೇರ ..ಶ್ರೀಕಾಂತ ಭಟ್ ಪೊನ್ನ ಗಿರಿ ಪ್ರಭಾಕರಮಂಗಳೂರು . ಬೀಮಯ್ಯ ಸುಳ್ಯ. ಅಗರಿ ರಾಘವೇಂದ್ರ ರಾವ್. ಭಾಸ್ಕರ ದೇವಸ್ಯ ದಿನೇಶ್ ಸಿದ್ದಕಟ್ಟೆ. ನಾಗರಾಜ ಸಾಲ್ಯನ್ ಶಾರದಾ ಅಂಚನ್ ರಂಗನಾಥ್ ರಾವ್ ಪಕ್ಷಿಕೆರೆ ಉಪಸ್ಥಿತ ರಿದ್ದರು.