ಸುರತ್ಕಲ್: ತಿರುಪತಿಗೆ ತೆರಳಿದ್ದ ಸುರತ್ಕಲ್ ಹೊಸಬೆಟ್ಟು ನಿವಾಸಿ ಧನಂಜಯ ಸಾಲ್ಯಾನ್ (67 ) ಕಾಣೆಯಾಗಿದ್ದಾರೆ. ಏಪ್ರಿಲ್ 2ರಂದು ತಿರುಪತಿಗೆ ತೆರಳಿದ್ದವರು ಅಲ್ಲಿಂದ ನಾಪತ್ತೆಯಾಗಿದ್ದರು.
ಇವರ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕಲ್ಲಿ 9663296040, 9769991412, 9819617649 ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋರಲಾಗಿದೆ.