Saturday, May 24, 2025
Homeಸುರತ್ಕಲ್ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಗೆ ಕಾಟಿಪಳ್ಳ ಕೇಶವ ಶಿಶುಮಂದಿರದ ನೂತನ ಕಟ್ಟಡದ...

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಗೆ ಕಾಟಿಪಳ್ಳ ಕೇಶವ ಶಿಶುಮಂದಿರದ ನೂತನ ಕಟ್ಟಡದ ಮನವಿ

ಸುರತ್ಕಲ್ : ಕಾಟಿಪಳ್ಳ ಕೇಶವ ಶಿಶುಮಂದಿರದ ನೂತನ ಕಟ್ಟಡದ ಮನವಿಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಮನೋಜ್ ಕುಮಾರ್,ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ,ನಯನ ಕೋಟ್ಯಾನ್, ಶಿಶುಮಂದಿರದ ನೂತನ ಕಟ್ಟಡ ಸಮಿತಿ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಹಿಂದು ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಸೂರಿಂಜೆ, ಅಭ್ಯುದಯ ಸೇವಾ ಟ್ರಸ್ಟ್ ಅಧ್ಯಕ್ಷ ಜಯಕುಮಾರ್,ಜಯಪ್ರಕಾಶ್ ಶೆಟ್ಟಿ ಪಡುಪದವು ಮುಂತಾದವರು ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular