ಮಂಗಳೂರಿನ ಯುವ ಲೇಖಕಿ ಹಾಗೂ ವಾಗ್ಮಿ ಇವರ ಪುಸ್ತಕ ಸಚಿವೆ ಶೋಭಾ ಕರಂದ್ಲಾಜೆ ಇವರಿಗೆ ಬೆಂಗಳೂರಿನಲ್ಲಿ ಪ್ರಸ್ತುತಿ

0
23

ಯುವ ಲೇಖಕಿ ಹಾಗು ವಾಗ್ಮಿ,ಕಾನೂನು ವಿದ್ಯಾರ್ಥಿನಿ ಕು. ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ರವರು ಸನ್ಮಾನ್ಯ ಸಚಿವರು  ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ,ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳು ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ ಅವರಿಗೆ ತಮ್ಮ ಇತ್ತೀಚಿಗೆ ಬಿಡುಗಡೆಗೊಂಡ ಪುಸ್ತಕ ಲೈಟ್ ಆಫ್ ಎಜುಕೇಶನ್ ಬ್ರೈಟನ್ಸ್ ವರ್ಲ್ಡ್ ಪುಸ್ತಕವನ್ನು ಬೆಂಗಳೂರಿನಲ್ಲಿ ಪ್ರಸ್ತುತಪಡಿಸಿದ್ದಾರೆ.

LEAVE A REPLY

Please enter your comment!
Please enter your name here