ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಪರಮಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ನೀಡಿರುವ ಡಸ್ಕ್ ಬೆಂಚುಗಳ ವಿತರಣಾ ಕಾರ್ಯಕ್ರಮವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಬ್ಲಮೊಗರು ನಲ್ಲಿ ನಡೆಯಿತು ಒಂದು ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಜಗದೀಶ್ ಶೆಟ್ಟಿ ಇವರು ಪ್ರಾಸ್ತಾವಿಕ ಮಾಹಿತಿಯನ್ನು ನೀಡುತ್ತಾ ನಮ್ಮ ಶಾಲೆಯಲ್ಲಿ 215 ವಿದ್ಯಾರ್ಥಿಗಳು ಶಿಕ್ಷಣವನ್ನ ಪಡೆಯುತ್ತಿದ್ದುಈ ಒಂದು ಡಸ್ಟ್ ಬೆಂಚುಗಳನ್ನು ನೀಡಿರುವುದರಿಂದನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಬಹಳಷ್ಟು ಪ್ರಯೋಜನ ಆಗಿದೆ ಎಂದು ತಿಳಿಸಿದರು ವೇದಿಕೆಯಲ್ಲಿ ಮದಕ ಒಕ್ಕೂಟ ದ ಅಧ್ಯಕ್ಷರಾದ ಮಂಜುನಾಥ, ಮಾಜಿ ಒಕ್ಕೂಟದ ಅಧ್ಯಕ್ಷರಾದ ಗಣೇಶ್ ಪಕ್ಕಳ ಕೊಣಾಜೆ ವಲಯದ ಮೇಲ್ವಿಚಾರಕರಾದಮಾಧವ ಎಂ. ತಾಲೂಕು ಕೃಷಿ ಅಧಿಕಾರಿಯಾದ ಮೋಹನ್, ಮದಕ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಯಾದ ಲೋಲಾಕ್ಷಿ, ಕೋಟ್ರಗುತ್ತು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಯಾದ ಜಲಜ ಹಾಗೂ ಮದಕ ಒಕ್ಕೂಟದ ಕಾರ್ಯದರ್ಶಿಯಾದ ಯಾಗ್ನೇಶ್ ಇವರು ಉಪಸ್ಥಿತರಿದ್ದರು.
ಅಂಬ್ಲಮೊಗರು: ಧರ್ಮಸ್ಥಳದ ಧರ್ಮಾಧಿಕಾರಿ ಅವರಿಂದ ಶಾಲೆಗೆ ಡಸ್ಕ್ ಬೆಂಚುಗಳ ವಿತರಣಾ ಕಾರ್ಯಕ್ರಮ”
RELATED ARTICLES