Wednesday, April 23, 2025
Homeಮೂಡುಬಿದಿರೆಅನ್ನಪೂರ್ಣ ಎಲೆಕ್ಟ್ರಿಕಲ್ ಮಾಲಕ ವೈ. ವಿ. ಸತ್ಯಪ್ರಕಾಶ್ ಹೆಗ್ಡೆ ಇನ್ನಿಲ್ಲ

ಅನ್ನಪೂರ್ಣ ಎಲೆಕ್ಟ್ರಿಕಲ್ ಮಾಲಕ ವೈ. ವಿ. ಸತ್ಯಪ್ರಕಾಶ್ ಹೆಗ್ಡೆ ಇನ್ನಿಲ್ಲ

ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನ ಬಳಿಯ ನಿವಾಸಿ, ವಿದ್ಯುತ್ ಗುತ್ತಿಗೆದಾರ ಏಳ್ಳಾಡುಗುತ್ತು ವೈ. ಸತ್ಯ ಪ್ರಕಾಶ್ ಹೆಗ್ಡೆ (49ವ) ಗುರವಾರ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರನಾಗಿ ಗುರುತಿಸಿಕೊಂಡಿದ್ದ ಅವರು ಇತ್ತೀಚೆಗೆ ಪಾರ್ಶ್ವವಾಯುಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆನ್ನಲಾಗಿದೆ. ಆದರೆ ನಿನ್ನೆ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular