Wednesday, February 19, 2025
Homeಬಂಟ್ವಾಳಬಂಟ್ವಾಳ: ಕೃಷಿಕ ಸಮಾಜ ಅಧ್ಯಕ್ಷರಾಗಿ ಪುನರಾಯ್ಕೆ

ಬಂಟ್ವಾಳ: ಕೃಷಿಕ ಸಮಾಜ ಅಧ್ಯಕ್ಷರಾಗಿ ಪುನರಾಯ್ಕೆ

ಬಂಟ್ವಾಳ: ಇಲ್ಲಿನ ಕೃಷಿಕ ಸಮಾಜ ಇದರ ನೂತನ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಎಂ.ಪದ್ಮರಾಜ ಬಲ್ಲಾಳ್ ಮಾವಂತೂರು ಇವರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಉಮ್ಮರ್ ಮಂಚಿ, ಪ್ರಧಾನ ಕಾರ್ಯದಶರ್ಿಯಾಗಿ ರಮಾನಾಥ ವಿಟ್ಲ, ಕೋಶಾಧಿಕಾರಿಯಾಗಿ ಆಲ್ಬಟ್ರ್ ಮಿನೇಜಸ್, ಜಿಲ್ಲಾ ಪ್ರತಿನಿಧಿಯಾಗಿ ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ.ಪದ್ಮಶೇಖರ ಜೈನ್, ಬಿ.ಎಸ್.ಎನ್.ಹೊಳ್ಳ, ರಮೇಶ್ ಎನ್.ಕೆ., ವಿಶ್ವನಾಥ ನಾಯ್ಕ, ದೇವದಾಸ ರೈ, ಮಹಮ್ಮದ್ ನಂದರಬೆಟ್ಟು, ಕೆ.ಮೋಹನ ಆಚಾರ್ಯ, ಶೇಖ್ ರಹ್ಮತುಲ್ಲಾ, ಬದ್ರುದ್ದೀನ್, ಗಣೇಶ ಶೆಟ್ಟಿ ಗೋಳ್ತಮಜಲು ಸವರ್ಾನುಮತದಿಂದ ಆಯ್ಕೆಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular