ಬೆಳುವಾಯಿ: ಭೀಕರ ರಸ್ತೆ ಅಪಘಾತಕ್ಕೆ ವೇಣೂರಿನ ಯುವಕ ಬಲಿ

0
283

ಮೂಡುಬಿದಿರೆ: ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಬಳಿ ಇಂದು ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ವೇಣೂರು ಸನಿಹದ ಪೆರ್ಮುಡ ನಿವಾಸಿ ಸುಮಿತ್‌ ಮೃತಪಟ್ಟವರೆಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here