ದ. ಕ.ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಭಾಸ್ಕರ ಪಾಲಡ್ಕ ರಾಜಸ್ಥಾನದಲ್ಲಿ ನಡೆದ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಉತ್ತೀರ್ಣ ಗೊಂಡು ಕರ್ನಾಟಕದಿಂದ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಸರ್ಕಾರಿ ಪದವಿ ಪೂರ್ವ ಕಾಲೇಜು ಅಳಿಯೂರು (ಪ್ರೌಢಶಾಲೆ ವಿಭಾಗ ) ಇಲ್ಲಿ ದೈಹಿಕ ಶಿಕ್ಷಕರಾಗಿರುತ್ತಾರೆ.