ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ಕೊಡುಗೈ ದಾನಿಗಳು ಶಾಲಾ ಹಿತೈಶಿಗಳು ಹಾಗೂ ಶಾಲಾ ಹಳೆ ವಿದ್ಯಾರ್ಥಿಯಾಗಿರುವ ಎಂ.ವಿ ಶೆಟ್ಟಿ ಯವರು ದಿನಾಂಕ 08/07/2024 ರಂದು ಶಾಲೆಗೆ ಭೇಟಿ ನೀಡಿ ಶಾಲಾ ಅರ್ಹ ಬಡ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ಜೈನ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ ಇವರು ಉಪಸ್ಥಿತರಿದ್ದರು.
ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಪುಸ್ತಕ ವಿತರಣೆ
RELATED ARTICLES