Tuesday, May 13, 2025
Homeಮಂಗಳೂರುಮೆಹಂದಿ ಹಾಕಲೆಂದು ಬ್ಯೂಟಿ ಪಾರ್ಲರ್ ಗೆ ಹೋದ ವಧು ನಾಪತ್ತೆ

ಮೆಹಂದಿ ಹಾಕಲೆಂದು ಬ್ಯೂಟಿ ಪಾರ್ಲರ್ ಗೆ ಹೋದ ವಧು ನಾಪತ್ತೆ

ಮಂಗಳೂರು: (ಎ.17) ವಿವಾಹದ ಹಿಂದಿನ ದಿನ ವಧು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೋಳಾರದ ನಾರಾಯಣ ಎಂಬುವವರ ಪುತ್ರಿ ಪಲ್ಲವಿ (22) ಕಾಣೆಯಾದ ವಧು. ನಿಶ್ಚಿತಾರ್ಥ ಎಲ್ಲ ಈಕೆಯ ಒಪ್ಪಿಗೆಯಂತೆ ನಡೆದಿತ್ತು. ಎ:16 ರಂದು ವಿವಾಹ ನಿಗದಿ ಪಡಿಸಲಾಗಿತ್ತು. ಎ.15 ರಂದು ಮಧ್ಯಾಹ್ನ ಮೆಹಂದಿ ಹಾಕಲೆಂದು ಬ್ಯೂಟಿಪಾರ್ಲಗೆ್ರಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ವಾಪಸ್ ಬಂದಿಲ್ಲ. ಪಲ್ಲವಿಯ ಮೊಬೈಲ್ ಸ್ವಿಚ್‌ ಆಫ್ ಆಗಿದೆ ಎಂದು ದೂರಿನಲ್ಲಿ ವಧು ಮನೆಯವರು ಪೊಲೀಸರಿಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

RELATED ARTICLES
- Advertisment -
Google search engine

Most Popular