Monday, May 12, 2025
Homeರಾಜಕೀಯಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವ

ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.‌ ಪೂಜಾರಿ ಭೇಟಿ ನೀಡಿದರು. ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅವರು ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೌರವಿಸಿ, ಹಾರೈಸಿದರು. ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಸಂತೋಷ್ ಜನಾರ್ದನ ಪೂಜಾರಿ, ಭಾರತ್ ಬ್ಯಾಂಕ್‌ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಬಂಟರ ಸಂಘದ ಪ್ರತಿನಿಧಿಗಳು, ಗಣ್ಯರು ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular