ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಮಾದರಿ ಕಾರ್ಯಕ್ರಮ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ . ಇದರ ಪ್ರಥಮ ಹಂತವಾಗಿ ಡಿಸೆಂಬರ್ 07 ರ ಶನಿವಾರದಂದು ನಾರಾವಿ ಮತ್ತು ವೇಣೂರು ಪಂಚಾಯತ್ ನಲ್ಲಿ ನಡೆಯಲಿದೆ.
ಆಯಾ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.
ದಿನಾಂಕ:07.12.2024
ಸಮಯ : ಪೂರ್ವಾಹ್ನ 10.30 ರಿಂದ ನಾರಾವಿ ಗ್ರಾಮ ಪಂಚಾಯತ್.
ಅಪರಾಹ್ನ :2.30 ರಿಂದ ವೇಣೂರು ಗ್ರಾಮ ಪಂಚಾಯತ್.
ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿ.