ಮಂಗಳೂರು : ಕಳೆದ ಶನಿವಾರದಂದು ನಿಧನರಾದ ಹಿರಿಯ ತುಳು ವಿದ್ವಾಂಸರು ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನುಡಿ ನಮನ ಕಾರ್ಯಕ್ರಮವು ಮಾ.19ರ ಬುಧವಾರ ಸಂಜೆ 4.00 ಗಂಟೆಗೆ ಮಂಗಳೂರು ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.