Saturday, May 24, 2025
Homeಉಡುಪಿಸಾಯಿ ಈಶ್ವರ್ ಗುರೂಜಿಯವರ ಐವತ್ತನಾಲ್ಕನೇ ಪ್ರದಕ್ಷಿಣೆ

ಸಾಯಿ ಈಶ್ವರ್ ಗುರೂಜಿಯವರ ಐವತ್ತನಾಲ್ಕನೇ ಪ್ರದಕ್ಷಿಣೆ

ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಐವತ್ತನಾಲ್ಕನೇಯ ದಿನದ ಪ್ರದಕ್ಷಿಣೆಗೆ ದಿನಾಂಕ: 06-08-2024 ಮಂಗಳವಾರ ಇನ್ನಂಜೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಜ್ ಗೋಪಾಲ್ ಭಟ್ ರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತುಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಗೀತಾಂಜಲಿ ಎಮ್.ಸುವರ್ಣ, ವೀಣಾ ಎಸ್ .ಶೆಟ್ಟಿ , ಸತೀಶ್ ದೇವಾಡಿಗ, ಶಶಾಂಕ್ ಹಾಗೂ ಅಭಿಮಾನಿ ಭಕ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular