Uncategorizedಅನ್ನ ಪಾಡಿ ಸಜಿಪಮೂಡಿನಲ್ಲಿ ಭಕ್ತಿಭಾವದಿಂದ ಗಣಪತಿ ಹೋಮBy TNVOffice - February 12, 2026032FacebookTwitterPinterestWhatsApp ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನ ಪಾಡಿ ಸಜಿಪಮೂಡಕುಂಭ ಸಂಕ್ರಮಣದ ಪರ್ವಕಾಲದಲ್ಲಿ ಶ್ರೀ ಕ್ಷೇತ್ರದಲ್ಲಿ ಶ್ರೀ ಬಾಲ ಗಣಪತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು. ಅರ್ಚಕ ಶ್ರೀನಿವಾಸ ಶಿವ ತಾಯ ಮತ್ತಿತರರು ಉಪಸ್ಥಿತರಿದ್ದರು.