Saturday, April 19, 2025
Homeದಾವಣಗೆರೆಏ. 6 ರಂದು ಯಕ್ಷರಂಗದ ಸರ್ವ ಸದಸ್ಯರ ಮಹಾಸಭೆ

ಏ. 6 ರಂದು ಯಕ್ಷರಂಗದ ಸರ್ವ ಸದಸ್ಯರ ಮಹಾಸಭೆ


ದಾವಣಗೆರೆ: ಯಕ್ಷರಂಗದ ಹಾಲೀ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಮಹತ್ವಪೂರ್ಣ ಸಭೆಯಲ್ಲಿ ವಾರ್ಷಿಕ ವರದಿ ಮಂಡನೆ, ವಾರ್ಷಿಕ ಲೆಕ್ಕಪತ್ರ ಮಂಡನೆ, ಅನುಮೋದನೆ ಮುಂದಿನ ಯಕ್ಷಗಾನ ಕಾರ್ಯಕ್ರಮ ಉಚಿತ ತರಬೇತಿ ಕುರಿತು ವಿಚಾರ ವಿನಿಮಯ ನಡೆಯಲಿದ್ದು ಯಕ್ಷಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಮಹಾಸಭೆಯ ಯಶಸ್ವಿಗೊಳಿಸಬೇಕಾಗಿ ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.

RELATED ARTICLES
- Advertisment -
Google search engine

Most Popular