ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ 92 ನೇ ಯೋಜನೆ ಯ ಸಹಾಯ ಧನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಗಂಟಾಲ್ ಕಟ್ಟೆ ನಿವಾಸಿ ಗೋಪಾಲ ಭಂಡಾರಿ ಅವರ ಕುತ್ತಿಗೆಯ ನರದ ಸಮಸ್ಯೆಯಿಂದ ಬಳಲುತ್ತಿದ್ದು ಅವರು ಕಡು ಬಡವರಾಗಿದ್ದು ಅವರ ಕಷ್ಟ ಅರಿತ ನಮ್ಮ ತಂಡ ಇವರ ಮನೆಗೆ ಭೇಟಿ ನೀಡಿ ಸಹಾಯ ಹಸ್ತ ನೀಡಲಾಯಿತು.
ಈ ಸಂದರ್ಭದಲ್ಲಿ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಗಣೇಶ್ ಪೈ, ದೀನ್ ರಾಜ್ ಕೆ. ಬಸವರಾಜ್ ಮಂತ್ರಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ಧನಂಜಯ ಶೆಟ್ಟಿ, ಲೋಕೇಶ್ ವಿಟ್ಲ ನಿಲೇಶ್ ಕಟೀಲು, ಪ್ರವೀಣ್ ಬಂಗೇರ, ಶ್ರೀಕಾಂತ ಭಟ್ ಪೊನ್ನ ಗಿರಿ, ಪ್ರಭಾಕರ ಮಂಗಳೂರು, ದಯಾನಂದ ಮಡ್ಕೇಕರ್. ಬೀಮಯ್ಯ ಸುಳ್ಯ. ಅಗರಿ ರಾಘವೇಂದ್ರ ಸರ್. ಭಾಸ್ಕರ ದೇವಸ್ಯ, ದಿನೇಶ್ ಸಿದ್ದಕಟ್ಟೆ ಉಪಸ್ಥಿತ ರಿದ್ದರು.
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ
RELATED ARTICLES