ಆರದಿರಲಿ ಬದುಕು ಆರಾಧನ ತಂಡದ ಎಪ್ರಿಲ್ ತಿಂಗಳ ಸಹಾಯ ಹಸ್ತ

0
223

ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ ಆರದಿರಲಿ ಬದುಕು ಆರಾಧನ ತಂಡದ ಎಪ್ರಿಲ್ ತಿಂಗಳ 97 ನೇ ಯೋಜನೆಯ ಸಹಾಯ ಹಸ್ತವನ್ನು ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕುಡುಪು ಗ್ರಾಮದ ಗಂಗಾಧರ ಅವರ ಪುತ್ರಿ ಮೋಹಿನಿ ಅವರು ಸ್ತನ ಕ್ಯಾನ್ಸ್ ರ್ ನಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗೆ ಅವರ ಮನೆಗೆ ತೆರಳಿ ನಮ್ಮ ತಂಡ ದ ಧನ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ ಸದಸ್ಯರಾದ ಭಾಸ್ಕರ ದೇವಾಡಿಗ ಅಭಿಷೇಕ್ ಶೆಟ್ಟಿ ಐಕಳ, ಗಣೇಶ್ ಪೈ , ದೀನ್ ರಾಜ್ ಕೆ, ಬಸವರಾಜ್ ಮಂತ್ರಿ, ಡಾ.ನಾಗರಾಜ ಶೆಟ್ಟಿ ಅಂಬೂರಿ, ಧನಂಜಯ ಶೆಟ್ಟಿ, ನಿಲೇಶ್ ಕಟೀಲು, ಪ್ರವೀಣ್ ಬಂಗೇರ, ಶ್ರೀಕಾಂತ ಭಟ್ ಪೊನ್ನ ಗಿರಿ, ಪ್ರಭಾಕರ ಮಂಗಳೂರು, ದಯಾನಂದ ಮಡ್ಕೇಕರ್, ಬೀಮಯ್ಯ ಸುಳ್ಯ, ಅಗರಿ ರಾಘವೇಂದ್ರ ಸರ್, ಭಾಸ್ಕರ ದೇವಸ್ಯ, ದಿನೇಶ್ ಸಿದ್ದಕಟ್ಟೆ, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here