Friday, March 21, 2025
Homeಮೂಡುಬಿದಿರೆದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಮೂಡುಬಿದಿರೆ ಬಿಜೆಪಿಯಿಂದ ಸಂಭ್ರಮಾಚರಣೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಮೂಡುಬಿದಿರೆ ಬಿಜೆಪಿಯಿಂದ ಸಂಭ್ರಮಾಚರಣೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮಾಚರಣೆಯನ್ನು ಪಟಾಕಿ ಸಿಡಿಸಿ, ಸಿಹಿ ಹಂಚಿ ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ದಿನೇಶ್ ಪುತ್ರನ್, ಪ್ರಧಾನಕಾರ್ಯದರ್ಶಿ ರಂಜಿತ್ ಪೂಜಾರಿ, ಕಾರ್ಯದರ್ಶಿ ಸಾತ್ವಿಕ್ ಮಲ್ಯ, ಕೊಶಾಧಿಕಾರಿ ಪ್ರಭಾಕರ್ ಕುಲಾಲ್ , ಪುರಸಭೆ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮಾಜಿ ಪುರಸಭಾದ್ಯಕ್ಷ ಪ್ರಸಾದ್ ಕುಮಾರ್, ನಗರ ಬಿಜೆಪಿ ಅಧ್ಯಕ್ಷ ಲಕ್ಮಣ ಪೂಜಾರಿ, ಕಾರ್ಯದರ್ಶಿ ಯಶವಂತ್, ಪುತ್ತಿಗೆ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಶಿವಕುಮಾರ್, ಪಕ್ಷದ ಪ್ರಮುಖ ಪದಾಧಿಕಾರಿಗಳಾದ ದಿನೇಶ್ ಮಾರೂರು, ಶಶಿಧರ್ ಅಂಚನ್ ಎನಕ್ರಿಪಲ್ಲ, ನಾಗೇಶ್ ಅಮೀನ್ , ಸಂಪತ್ ಪೂಜಾರಿ ನೆತ್ತೋಡಿ, ಸಚಿನ್ ಪಣಪಿಲ, ಪ್ರಶಾಂತ್ ಅಮೀನ್, ಸುದರ್ಶನ ಆಚಾರ್ಯ , ಕಾರ್ತಿಕ್ ಸೇರಿದಂತೆ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular