ಜೂಲೈ 26ರ ಕನ್ನಡ ಭವನದ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home Uncategorized ಇಂದಿರಾ ಪ್ರಕಾಶ್ ಅಕಾಡೆಮಿ ಸಂಸ್ಥಾಪಕ, ಸಾಹಿತಿ, ಡಾ. ಇಂದಿರಾ ಪ್ರಕಾಶ್ ಎಸ್. ಎಸ್. ಇವರೀಗೆ ಕನ್ನಡ...

