ಹೆಬ್ರಿ : ಟೀಮ್ ಕುಂದಾಪುರ ನೇತೃತ್ವದಲ್ಲಿ ಹೆಬ್ರಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಹಯೋಗದಲ್ಲಿ ಜುಲೈ 4 ರಿಂದ 6ರವರೆಗೆ ಹೆಬ್ರಿ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಹಲಸು ಹಾಗೂ ಹಣ್ಣಿನ ಮೇಳ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ 8792274711 ಅಥವಾ 8970826441 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.