ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲು, 1ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಮೂಲ್ಕಿ- ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಎ ಕೋಟ್ಯಾನ್ ನೆರವೇರಿಸಿದರು. ಮಾಜಿ ಪಂಚಾಯತ್ ಸದಸ್ಯರಾದ ಸುಕೇಶ್ ಪೂಜಾರಿ ಸ್ವಾಗತಿಸಿದರು.ಸ್ಥಳದಲ್ಲಿ ಪಂಚಾಯತ್ ಅಧ್ಯಕ್ಷರಾದ ಅಮಿತ ನಾಯ್ಕ, ಮಾಜಿ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಪೂಜಾರಿ,ಸದಸ್ಯರಾದ ಸುಕೇಶ್ ಕೇಮಾರ್, ರಂಜಿತ್ ಭಂಡಾರಿ, ರೇಖಾ, ಯಶೋಧ, ಮೂಲ್ಕಿ -ಮೂಡಬಿದಿರೆ ಬಿಜೆಪಿ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್, ಹಿಂದುಳಿದ ಯುವ ಮೋರ್ಚಾ ಕಾರ್ಯದರ್ಶಿ ಸಂತೋಷ್ ಭಂಡಾರಿ, ಲಯನ್ ಸತೀಶ್ ಪ್ರಭು ಮಿತ್ತಬೈಲು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು
ಕಡಂದಲೆ : 1ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ
RELATED ARTICLES