Saturday, June 14, 2025
Homeಕಾರ್ಕಳಮತಾಂಧರಿಂದ ಹತ್ಯೆಗೊಳಗಾದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಕಾರ್ಕಳ ಬಂಟರ ಸಂಘದ ಪ್ರಮುಖರು...

ಮತಾಂಧರಿಂದ ಹತ್ಯೆಗೊಳಗಾದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಕಾರ್ಕಳ ಬಂಟರ ಸಂಘದ ಪ್ರಮುಖರು ಭೇಟಿ

ಮತಾಂಧರಿಂದ ಹತ್ಯೆಗೊಳಗಾದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಕಾರ್ಕಳ ಬಂಟರ ಸಂಘದ ಪ್ರಮುಖರು ಭೇಟಿ ನೀಡಿದರು. ಕಾರ್ಕಳ-ಹೆಬ್ರಿ ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕರಾದ ವಿಜಯ್ ಶೆಟ್ಟಿಯವರು ತಮ್ಮ ವೈಯುಕ್ತಿಕ 1 ಲಕ್ಷ ರೂಪಾಯಿ ಸಹಾಯ ಧನವನ್ನು ಸುಹಾಸ್ ಹೆತ್ತವರಿಗೆ ನೀಡಿ ಸಂತಾಪ ಸೂಚಿಸಿದರು.
ಈ ಸಂದರ್ಭದಲ್ಲಿ ಸೂರ್ಯಕಾಂತ್ ಶೆಟ್ಟಿ, ಹಿತೇಶ್ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಸುಹಾಸ್ ಶೆಟ್ಟಿ, ದೇವೇಂದ್ರ ಶೆಟ್ಟಿ, ರಾಕೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular