Tuesday, January 14, 2025
Homeಬೆಂಗಳೂರುಧನ್ವಿಯವರಿಗೆ ಕರುನಾಡ ಭೂಷಣ ರಾಷ್ಟ್ರೀಯ ಪ್ರಶಸ್ತಿ 

ಧನ್ವಿಯವರಿಗೆ ಕರುನಾಡ ಭೂಷಣ ರಾಷ್ಟ್ರೀಯ ಪ್ರಶಸ್ತಿ 

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣ ನಯನ ಸಭಾಂಗಣದಲ್ಲಿ ನಾಟ್ಯಮಯೂರಿ ನೃತ್ಯ ಸಂಸ್ಥೆ (ಕೊಡಗು) ಆಯೋಜಿಸಿದ ಭಾರತ ಭೂಷಣ  ಮತ್ತು  ಕರುನಾಡಭೂಷಣ  ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ   ಧನ್ವಿ ಜೆ ರೈ ಯವರನ್ನು ಕರುನಾಡಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವ ಅಧ್ಯಕ್ಷ ಡಾ ಕೆಂಚನೂರು ಶಂಕರ,  ವಿದುಷಿ ಪ್ರೇಮಾಂಜಲಿ ಆಚಾರ್ಯ, ಶ್ರೀ ತೋತಾಪುರಿ ಸೋಮಶೇಖರ ಗುರೂಜಿ, ವಾಣಿಜ್ಯೋದ್ಯಮಿ ಹಾಗೂ ಕೆಪಿಸಿಸಿ ಸಂಯೋಜಕ (ಸಿಎಂ   ಪಿ ಎಸ್ ) ಶ್ರೀ ಮಂಜುನಾಥ ಶೆಟ್ಟಿ, ಬೆಂಗಳೂರು,  ಬಂಟರ ಸಂಘದ ಉಪಾಧ್ಯಕ್ಷೆ ಶ್ರೀಮತಿ ಕಾಂತಿ ಶೆಟ್ಟಿ, ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಜೆ ರೈ, ಅಂತರಾಷ್ಟ್ರೀಯ ಚೆಸ್ ತರಬೇತುದಾರ ಮುನಿರಾಜು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular