ಕುತ್ಲೂರು ಗ್ರಾಮ ಮಹಿಳೆಯರಿಂದ ವೇಣೂರು ಪೊಲೀಸ್ ಠಾಣೆಗೆ ಮನವಿ — ಅನಘ ಮನೆಯ ಕಳ್ಳತನ ಪ್ರಕರಣದ ಶೀಘ್ರ ಭೇದನೆಗಾಗಿ ಒತ್ತಾಯ

0
156

ಕುತ್ಲೂರು ಶ್ರೀ ಅನಘ ಮನೆಯ ಕಳ್ಳತನ ಪ್ರಕರಣವನ್ನು ಶೀಘ್ರವಾಗಿ ಭೇದಿಸಿ ಗ್ರಾಮದ ಮಹಿಳೆಯರಿಗೆ ನೆಮ್ಮದಿಯ ವಾತಾವರಣವನ್ನು ಕಲ್ಪಿಸಿ ಕೊಡುವಂತೆ ವೇಣೂರಿನ ಪೊಲೀಸ್ ಠಾಣಾಧಿಕಾರಿಯವರಿಗೆ ಗ್ರಾಮದ ಮಹಿಳೆಯರ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ , ಗ್ರಾಮ ಪಂಚಾಯತ್ ಸದಸ್ಯೆಯರಾದ ಯಶೋಧಾ ನಿತ್ಯಾನಂದ ಪೂಜಾರಿ, ಆಶಾಲತಾ ಮಹಾಬಲ ಪೂಜಾರಿ,ಮಾಜಿ ಸದಸ್ಯೆಯರಾದ ಪ್ರಮೀಳಾ ರಾಮಚಂದ್ರ ಭಟ್, ಸೇವಾ ಪ್ರತಿನಿಧಿಯವರಾದ ಉಷಾ ಸಂತೋಷ್, ಸಾಮಾಜಿಕ ಕಾರ್ಯಕರ್ತೆ ಪ್ರಜಾತಾ ಪ್ರಭಾಕರ ಹೆಗ್ಡೆ,,ಕುತ್ಲೂರು ಶಾಲಾ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here