ಸಜೀಪ ಮುನ್ನೂರು ಶ್ರೀ ಕ್ಷೇತ್ರದಲ್ಲಿ ಲಕ್ಷ್ಮಿ ನಾರಾಯಣ ಹೃದಯ ಹೋಮ ಹಾಗೂ ದೇವರಿಗೆ ವಿಶೇಷ ಸೇವಾ ಪೂಜೆ ಸಂಪನ್ನ

0
9

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಸಜೀಪ ಮುನ್ನೂರು ಶ್ರೀ ಕ್ಷೇತ್ರದಲ್ಲಿ ಲಕ್ಷ್ಮಿ ನಾರಾಯಣ ಹೃದಯ ಹೋಮ ಹಾಗೂ ದೇವರಿಗೆ ವಿಶೇಷ ಸೇವಾ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಅಧಿಕಮಾಸದ ಪರ್ವಕಾಲದಲ್ಲಿ ಸೋಮವಾರದಂದು ಜರಗಿತು.

LEAVE A REPLY

Please enter your comment!
Please enter your name here