ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ

0
388

ಮಂಗಳೂರು: ಕನ್ನಡ ಕಿರುತೆರೆ ಹಾಗೂ ಸಿನಿಮಾದಲ್ಲಿ ಖ್ಯಾತಿ ಗಳಿಸಿರುವ ನಟಿ ಇಳಾ ವಿಟ್ಲಾ  ಅವರು ಮಂಗಳೂರಿಗೆ ಬಂದು ಕೊರಗಜ್ಜನ ದೇವಸ್ಥಾನಕ್ಕೆ  ಭೇಟಿ ನೀಡಿದ್ದಾರೆ. ಅಲ್ಲಿ ಅವರು ಪೂಜೆ ಸಲ್ಲಿಸಿದ್ದಾರೆ. ಕಳೆದುಹೋಗಿದ್ದ ಹೊಸ ಮೊಬೈಲ್ ಸಿಕ್ಕಿದ್ದಕ್ಕೆ ಇಳಾ ವಿಟ್ಲಾ ಅವರು ಈಗ ಹರಕೆ ತೀರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಕೊರಗಜ್ಜನ ಮೇಲೆ ತಮಗೆ ಇರುವ ಭಕ್ತಿ ಹಾಗೂ ನಂಬಿಕೆಯ ಬಗ್ಗೆ ವಿವರಿಸಿದರು. ತಮ್ಮ ಬದುಕಿನಲ್ಲಿ ಕೊರಗಜ್ಜನ  ಪವಾಡ ಯಾವ ರೀತಿ ನಡೆದಿದೆ ಎಂಬುದನ್ನು ಅವರು ತಿಳಿಸಿದರು.

LEAVE A REPLY

Please enter your comment!
Please enter your name here