ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರತಿಭಾ ಕಿರಣ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ಮುಖ್ಯ ಶಿಕ್ಷಕರಾದ ಮಹಾಬಲ ಕೆ. ಮರವಂತೆ ಇವರೊಂದಿಗೆ ಮಾತುಕತೆ ಪ್ರಸಾರವಾಗಲಿದೆ.
ಇದು ಜೂನ್ ತಿಂಗಳ 11ರಂದು ಬುಧವಾರ ಸಂಜೆ 5.30 ಕ್ಕೆ ಪ್ರಸಾರವಾಗಲಿದೆ ಮತ್ತು ಜೂನ್ ತಿಂಗಳ 12 ರಂದು ಮಧ್ಯಾಹ್ನ 1.30ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.