ಶ್ರೀ ದುರ್ಗಾ ಫ್ರೆಂಡ್ಸ್ ರಥಬೀದಿ ಉಪ್ಪುಂದ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ ದೇವಾಡಿಗ ರಾಯರಡಿ ಅವರನ್ನು ಉಪ್ಪುಂದ ರಥಬೀದಿಯಲ್ಲಿ ಸಂಘದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಅಕ್ಷಯ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಬಾಕಿಮನೆ, ಜೊತೆ ಕಾರ್ಯದರ್ಶಿ ಮಾಧವ ಜೆ. ಅರುಣ್ ಕೋಶಾಧಿಕಾರಿಯಾಗಿ ನಂದೀಶ್ ಮಣ್ಣಮನೆ, ಮಂಜುನಾಥ್ ಮೇಲ್ಮನೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗಣೇಶ ಕೋಟೆಬೆಟ್ಟು, ರಾಘವೇಂದ್ರ ಮೇಲ್ಮನೆ, ಕ್ರೀಡಾ ಕಾರ್ಯದರ್ಶಿ ಕೇಶವ ಬಾಕಿಮನೆ, ಭರತ, ವಸಂತ, ನಾಗೇಂದ್ರ ಅವರನ್ನು ಆಯ್ಕೆ ಮಾಡಲಾಯಿತು.