ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುo ಜ ವೆಂಕಟೇಶ್ವರ ಭಟ್ ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ ..ಜಿ ರಾಮಕೃಷ್ಣ ಭಟ್. .ಸುಧಾಕರ ಕೆ ಟಿ..ಸುಭಾಷ್ ಶೆಟ್ಟಿ..ಕಿಶನ್ ಸೇನವ ..ರಾಮ ಬರೆ..ಮೊದಲಾದವರು ಉಪಸ್ಥಿತರಿದ್ದರು.