ಮೂಡುಬಿದಿರೆ: ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಸ್ವರಾಜ್ ಕಾಂಪ್ಲೆಕ್ಸ್ನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈಯವರ ʻಸಹಾಯʼ ಕಚೇರಿ ಇಂದು ಉದ್ಘಾಟನೆಗೊಂಡಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಡಿಸೋಜ, ನಗರಾಧ್ಯಕ್ಷ ಪುರಂದರ ದೇವಾಡಿಗ, ನಿವೃತ್ತ ಪೌರ ಕಾರ್ಮಿಕ ಬೊಗ್ಗು, ಅಬ್ಬಕ್ಕ, ಪುರಸಭಾ ಸದಸ್ಯರುಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.
ಕಾಂಗ್ರೆಸ್ ನಾಯಕ ಮಿಥುನ್ ರೈಯವರ ʻಸಹಾಯʼ ಜನಸೇವಾ ಕಚೇರಿ ಲೋಕಾರ್ಪಣೆ
RELATED ARTICLES